Webdunia - Bharat's app for daily news and videos

Install App

ಚಲಿಸುತ್ತಿರುವ ರೈಲನ್ನೇ ನಿಲ್ಲಿಸಿ ಪತಿಯ ಪ್ರಾಣ ಉಳಿಸಿದ ಮಹಾಪತ್ನಿ

Webdunia
ಭಾನುವಾರ, 24 ಆಗಸ್ಟ್ 2014 (12:30 IST)
ಮಹಿಳೆಯೊರ್ವರು ಚಲಿಸುತ್ತಿರುವ ರೈಲನ್ನೇ ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈಲು ಹಳಿಯಲ್ಲಿ ಮಲಗಿದ್ದ ಪತಿಯ ಪ್ರಾಣ ಉಳಿಸಿದ ಅಚ್ಚರಿಯ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
 
ವರದಿಯಾದಂತೆ ಕಬಕ ನಿವಾಸಿಯಾಗಿರುವ ಗಣೇಶ್‌ (38) ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ರೈಲು ಬರುವ ವೇಳೆಗೆ ಸರಿಯಾಗಿ ರೈಲು ಹಳಿಯಲ್ಲಿ ಮಲಗಿದ್ದರು ಎನ್ನಲಾಗಿದೆ.
 
ಇದನ್ನು ನೋಡಿದ ಪತ್ನಿ ಸಾರ್ವಜನಿಕರ ಸಹಕಾರಕ್ಕಾಗಿ  ಗಟ್ಟಿಯಾಗಿ  ಕೊಗಿಕೊಂಡಿದ್ದಾರೆ.ಸಾರ್ವಜನಿಕರು ನೆರವಿಗೆ ಧಾವಿಸಿ ಗಣೇಶ್‌ ಅವರನ್ನು ಹಳಿಯಿಂದ ಮೇಲೆತ್ತಲು ಪ್ರಯತ್ನಿಸುತ್ತಿರುವಾಗಲೇ  ರೈಲು ಹತ್ತಿರಕ್ಕೆ ಬಂದಾಗಿತ್ತು,  ಇದರಿಂದ ಎಚ್ಚೆತ್ತ ಮಹಿಳೆ ತನ್ನ ಸೀರೆ ಸೆರಗನ್ನು ತೋರಿಸಿ ನಿಲ್ಲಿಸುವಲ್ಲಿ ಯಶಸ್ವಿಯಾದರು.
 
ಬಳಿಕ ಪತಿ ಪತ್ನಿ ಇಬ್ಬರನ್ನು ಪುತ್ತೂರು ಪೊಲೀಸರು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments