Webdunia - Bharat's app for daily news and videos

Install App

ನಡುಬೀದಿಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿದರು..!

Webdunia
ಭಾನುವಾರ, 12 ಫೆಬ್ರವರಿ 2017 (19:39 IST)
ಇದು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂಥಾ ಘಟನೆ. ಮಹಿಳೆಇಯೊಬ್ಬರ ನೆರವಿಗೆ ಬಂದ ಮಹಿಳಾ ಸಂಘಟನೆ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ನಡುಬೀದಿಯಲ್ಲಿ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.


ಕಳೆದ ಕೆಲ ದಿನಗಳ ಹಿಂದೆ ಶ್ರೀಕಾಂತ್ ಎಂಬ ವ್ಯಕ್ತಿ ನಾಪತ್ತೆಯಾಗಿದ್ದ. ದರೆ, ಮತ್ತೆ ಸಿಕ್ಕಿದ್ದು ಆತನ ಶವ ಮಾತ್ರ. ಹೆಂಡತಿಯೇ ಆತನನ್ನ ಕೊಂದಿದ್ದಾಳೆಂದು ಗ್ರಾಮಸ್ಥರು ಸಿಡಿಮಿಡಿಯಾಗಿದ್ದರು. ಈ ಸಂದರ್ಭ ಮಹಿಳೆಯ ಬೆಂಬಲಕ್ಕೆ ನಿಂತ ಮಹಿಳಾ ಸಂಘಟನೆ ಕಾರ್ಯಕರ್ತೆಯ ಬಟ್ಟೆ, ಕೊಲೆ ಆರೋಪಿಗೆ ಸಪೋರ್ಟ್ ಮಾಡ್ತೀಯಾ..? ಎಂದು ಮನಬಂದಂತೆ ಥಳಿಸಿದ್ದಾರೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments