Webdunia - Bharat's app for daily news and videos

Install App

ನಡುಬೀದಿಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿದರು..!

Webdunia
ಭಾನುವಾರ, 12 ಫೆಬ್ರವರಿ 2017 (19:39 IST)
ಇದು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂಥಾ ಘಟನೆ. ಮಹಿಳೆಇಯೊಬ್ಬರ ನೆರವಿಗೆ ಬಂದ ಮಹಿಳಾ ಸಂಘಟನೆ ಕಾರ್ಯಕರ್ತೆಯ ಬಟ್ಟೆ ಬಿಚ್ಚಿ ನಡುಬೀದಿಯಲ್ಲಿ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.


ಕಳೆದ ಕೆಲ ದಿನಗಳ ಹಿಂದೆ ಶ್ರೀಕಾಂತ್ ಎಂಬ ವ್ಯಕ್ತಿ ನಾಪತ್ತೆಯಾಗಿದ್ದ. ದರೆ, ಮತ್ತೆ ಸಿಕ್ಕಿದ್ದು ಆತನ ಶವ ಮಾತ್ರ. ಹೆಂಡತಿಯೇ ಆತನನ್ನ ಕೊಂದಿದ್ದಾಳೆಂದು ಗ್ರಾಮಸ್ಥರು ಸಿಡಿಮಿಡಿಯಾಗಿದ್ದರು. ಈ ಸಂದರ್ಭ ಮಹಿಳೆಯ ಬೆಂಬಲಕ್ಕೆ ನಿಂತ ಮಹಿಳಾ ಸಂಘಟನೆ ಕಾರ್ಯಕರ್ತೆಯ ಬಟ್ಟೆ, ಕೊಲೆ ಆರೋಪಿಗೆ ಸಪೋರ್ಟ್ ಮಾಡ್ತೀಯಾ..? ಎಂದು ಮನಬಂದಂತೆ ಥಳಿಸಿದ್ದಾರೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments