Webdunia - Bharat's app for daily news and videos

Install App

ದೀಪ ಬೆಳಗುವ ಮೋದಿ ಕರೆಗೆ ಈ ರೀತಿ ಬೆಂಬಲ ಸೂಚಿಸಿದ ನಾರಿಯರು

Webdunia
ಭಾನುವಾರ, 5 ಏಪ್ರಿಲ್ 2020 (10:35 IST)
ಕಲಬುರಗಿ : ಇಂದು ದೇಶದ್ಯಂತ ದೀಪ ಬೆಳಗಲು ಮೋದಿ ಕರೆ ಹಿನ್ನಲೆ ಕಲಬುರಗಿ ಜಿಲ್ಲೆಯಲ್ಲಿ ದೀಪೋತ್ಸವ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಲಬುರಗಿ ನಗರದ ಜಗತ್ ಬಡಾವಣೆಯಲ್ಲಿ ರಾತ್ರಿ ದೀಪ ಬೆಳಗಲು ಕಲರ್ ಫುಲ್ ಹಣತೆಗಳನ್ನು ಸಜ್ಜುಗೊಳಿಸಲಾಗಿದೆ. ಆ ಮೂಲಕ  ಪ್ರಧಾನಿ ನರೇಂದ್ರ ಮೋದಿ ಕರೆಗೆ ಕಲಬುರಗಿಯ ನಾರಿಯರು ಬೆಂಬಲ ಸೂಚಿಸಿದ್ದಾರೆ. ದೀಪ ಬೆಳಗಲು ಮಹಿಳೆಯರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ದೀರ್ಘಾವಧಿ ಸಿಎಂ ದಾಖಲೆ ಬೆನ್ನಲ್ಲೇ ಹೊಸ ಆಸೆ ತಿಳಿಸಿದ ಸಿದ್ದರಾಮಯ್ಯ

ಟ್ರಂಪ್ ನಮ್ಮ ಪ್ರಧಾನಿ ಮೋದಿಯನ್ನೂ ಹೀಗೇ ಕಿಡ್ನ್ಯಾಪ್ ಮಾಡ್ತಾರಾ: ಕೈ ನಾಯಕ ಪೃಥ್ವಿರಾಜ್ ಚೌಹಾಣ್ ಮತ್ತೆ ವಿವಾದ

ಸಿದ್ದರಾಮಯ್ಯರಿಲ್ಲದ ಕಾಂಗ್ರೆಸ್, ಸರ್ಕಾರ ಊಹಿಸಲು ಸಾಧ್ಯವಿಲ್ಲ: ಮಹದೇವಪ್ಪ

ಮುಂದಿನ ಸುದ್ದಿ
Show comments