ಮಹಿಳಾ ಮೀಸಲಾತಿಗಾಗಿ ನಡೆದ ಮಹಿಳಾ ಸಂಘಟನೆಯ ಪ್ರತಿಭಟನೆ

Webdunia
ಭಾನುವಾರ, 12 ಸೆಪ್ಟಂಬರ್ 2021 (20:20 IST)
ಶಾಸನ ಸಂಸತ್ ಸಭೆಗಳಲ್ಲಿ ಮಹಿಳಾ ಮೀಸಲಾತಿಗಾಗಿ ಆಗ್ರಹಿಸಿ ಇಂದು ದಿನಾಂಕ 12.9.2022 ರಂದು ಬೆಂಗಳೂರಿನ ಬಂಡಿರೆಡ್ಡಿ ವೃತ್ತದಲ್ಲಿ ಹಕ್ಕೊತ್ತಾಯ ಬಹಿರಂಗ ಸಭೆ ನಡೆಸಲಾಯಿತು. 1996 ರಿಂದ ಮಸೂದೆಯನ್ನು ನೆನೆಗುದಿಗೆ ತಳ್ಳಲಾಗಿದೆ. ಬಿಜೆಪಿ ಪಕ್ಷವು ಪಾರ್ಲಿಮೆಂಟಿನಲ್ಲಿ ಪೂರ್ಣ ಬಹುಮತ ಹೊಂದಿದೆ. ತನಗೆ ಅನುಕೂಲಕರ ಕಾಯ್ದೆಗಳನ್ನು ಚರ್ಚೆಗೂ ಆಸ್ಪದ ಕೊಡದೆ ಪಾಸು ಮಾಡಿಕೊಂಡಿದೆ. ಆದರೆ ಮಹಿಳಾ ಮೀಸಲಾತಿ ಮಸೂದೆಯನ್ನು ಮಾತ್ರ ನೆನೆಗುದಿಗೆ ತಳ್ಳಿದೆ. ಈಗ ಸವಾಲು ಕೇಂದ್ರ ಸರಕಾರದ ಮುಂದಿದೆ.  ನೀತಿ ನಿರೂಪಣೆಯಲ್ಲಿ ಮಹಿಳಾ ಭಾಗಿದಾರಿಕೆಯು ನಾಡಿನ ಸಮಗ್ರ ಅಭಿವೃದ್ಧಿಗಾಗಿನ ಅವಶ್ಯಕತೆಯಾಗಿದೆ. ಮಹಿಳಾ ಮೀಸಲಾತಿಯು ನಿಜದ ಅಭಿವೃದ್ಧಿಯ ಸಂಕೇತವಾಗಿದೆ. ಈ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಜಾರಿ ಮಾಡಬೇಕೆಂದು ರಾಷ್ಟ್ರದ್ಯಾಂತ ಹೋರಾಟಕ್ಕೆ ಕರೆ ನೀಡಲಾಗಿತ್ತು. ಇದರ ಭಾಗವಾಗಿ  ಬೆಂಗಳೂರಿನಲ್ಲಿ ಹೋರಾಟ ನಡೆಯಿತು. 
 
ಈ ಪ್ರತಿಭಟನೆ ಯಲ್ಲಿ ರಾಜ್ಯದ್ಯಕ್ಷರಾದ ದೇವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಗೌರಮ್ಮ. ರಾಜ್ಯ ಉಪಾಧ್ಯಕ್ಷರಾದ ಕೆ.ನೀಲಾ.ಕೆ.ಎಸ್.ಲಕ್ಷ್ಮಿ. ಡಾ.ಮೀನಾಕ್ಷಿ ಬಾಳಿಯವರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments