Webdunia - Bharat's app for daily news and videos

Install App

ನನಗೆ ಕೆಂಪು ದೀಪ ಬೇಕಿಲ್ಲ ಎಂದ ಸಚಿವ ಯುಟಿ ಖಾದರ್

Webdunia
ಮಂಗಳವಾರ, 2 ಮೇ 2017 (11:40 IST)
ಬೆಂಗಳೂರು: ತನಗೆ ಸರ್ಕಾರ ನೀಡುವ ಕೆಂಪು ದೀಪದ ಕಾರನ್ನೇ ಬಳಸುವುದಿಲ್ಲ ಎಂದು ರಾಜ್ಯ ಸಚಿವ ಯುಟಿ ಖಾದರ್ ಹೇಳಿದ್ದಾರೆ.

 
ನಿನ್ನೆಯಷ್ಟೇ ಕೆಂಪು ದೀಪ ನನ್ನ ತಲೆ ಮೇಲಿದ್ಯಾ? ತಲೆ ಮೇಲಿದ್ರೆ ತೆಗೆದು ಬಿಡ್ತಾ ಇದ್ದೆ ಎಂದಿದ್ದ ಖಾದರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇಂದು ವಿವಾದ ಸ್ವರೂಪ ಪಡೆಯುತ್ತಿದ್ದಂತೆ ಖಾದರ್ ಈ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ದೇಶದಲ್ಲಿ ವಿಐಪಿ ಸಂಸ್ಕೃತಿ ನಿಲ್ಲಿಸಬೇಕೆಂಬ ಉದ್ದೇಶದಿಂದ ಯಾರೂ ಕೆಂಪು ದೀಪ ಬಳಸಬಾರದು ಎಂದು ಹೊಸ ಪದ್ಧತಿಗೆ ನಿನ್ನೆಯಿಂದ ಚಾಲನೆ ನೀಡಿದ್ದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿದ್ದರು.

ಅದರ ಬೆನ್ನಲ್ಲೇ ಸಚಿವ ಖಾದರ್ ಕೂಡಾ ಕೆಂಪು ದೀಪ ತೆಗೆಯಲ್ಲ ಎಂದಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments