Webdunia - Bharat's app for daily news and videos

Install App

ಹೊರಹೋದವರಿಗೆ ಆಹ್ವಾನವಿಲ್ಲ: ದೇವೆಗೌಡ

Webdunia
ಸೋಮವಾರ, 6 ಫೆಬ್ರವರಿ 2017 (07:24 IST)
ಪಕ್ಷದಿಂದ ಅಮಾನತಾಗಿರುವ ಶಾಸಕರನ್ನು ಮರಳಿ ಪಕ್ಷಕ್ಕೆ ಕರೆತರುವುದಿಲ್ಲ, ಎಂದು ಮಾಜಿ ಪ್ರಧಾನಿ, ಜೆಡಿಎಯ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಅಮಾನತಾಗಿರುವ ಶಾಕರೀಗ ಪಕ್ಷದಲ್ಲಿಲ್ಲ ಮತ್ತು ಅವರನ್ನು ಮರಳಿ ಕರೆತರುವಷ್ಟು ಸಮಯ ನಮ್ಮಲ್ಲಿಲ್ಲ. ಅವರು ಕೂಡ ಪಕ್ಷಕ್ಕೆ ಮರಳಿ ಬರುವ ಮಾತಾಡಿಲ್ಲ. ಬಂದರೂ ಅವರನ್ನು ಸೇರಿಸಿಕೊಳ್ಳುವುದು ಇಲ್ಲ ಎಂದಿದ್ದಾರೆ. ಪಕ್ಷದಲ್ಲಿ ಪ್ರಬಲ ಅಭ್ಯರ್ಥಿಗಳಿರುವುದರಿಂದ  ಹೊರಹೋಗಿರುವವರನ್ನು ಮತ್ತೆ ಆಹ್ವಾನಿಸುವುದಿಲ್ಲ, ಎಂದಿದ್ದಾರೆ.
 
ಅಮಾನತಾಗಿರುವ ಒಬ್ಬೊಬ್ಬರು ಒಂದೊಂದು ಮಾತನಾಡುತ್ತಿದ್ದಾರೆ. ಕೆಲವರು ಹೊಸ ಪಕ್ಷ ಕಟ್ಟುವ ಮಾತನಾಡಿದರೆ ಮತ್ತೆ ಕೆಲವರು ಸಿದ್ದರಾಮಯ್ಯನವರ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ಪಕ್ಷದ ಶಿಸ್ತು ಸಮಿತಿ ಮುಂದೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದ್ದು, ಸಮಿತಿಯಲ್ಲಿರುವವರು ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ದೇವೇಗೌಡ ತಿಳಿಸಿದ್ದಾರೆ.
 
ಈ ಮೂಲಕ ಅಮಾನತಾಗಿರುವ ಶಾಸಕರಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದಂತಾಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಮುಂದಿನ ಸುದ್ದಿ
Show comments