Webdunia - Bharat's app for daily news and videos

Install App

ನನಗೆ ಕೆಂಪು ದೀಪ ಬೇಕಿಲ್ಲ ಎಂದ ಸಚಿವ ಯುಟಿ ಖಾದರ್

Webdunia
ಮಂಗಳವಾರ, 2 ಮೇ 2017 (11:40 IST)
ಬೆಂಗಳೂರು: ತನಗೆ ಸರ್ಕಾರ ನೀಡುವ ಕೆಂಪು ದೀಪದ ಕಾರನ್ನೇ ಬಳಸುವುದಿಲ್ಲ ಎಂದು ರಾಜ್ಯ ಸಚಿವ ಯುಟಿ ಖಾದರ್ ಹೇಳಿದ್ದಾರೆ.

 
ನಿನ್ನೆಯಷ್ಟೇ ಕೆಂಪು ದೀಪ ನನ್ನ ತಲೆ ಮೇಲಿದ್ಯಾ? ತಲೆ ಮೇಲಿದ್ರೆ ತೆಗೆದು ಬಿಡ್ತಾ ಇದ್ದೆ ಎಂದಿದ್ದ ಖಾದರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇಂದು ವಿವಾದ ಸ್ವರೂಪ ಪಡೆಯುತ್ತಿದ್ದಂತೆ ಖಾದರ್ ಈ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ ದೇಶದಲ್ಲಿ ವಿಐಪಿ ಸಂಸ್ಕೃತಿ ನಿಲ್ಲಿಸಬೇಕೆಂಬ ಉದ್ದೇಶದಿಂದ ಯಾರೂ ಕೆಂಪು ದೀಪ ಬಳಸಬಾರದು ಎಂದು ಹೊಸ ಪದ್ಧತಿಗೆ ನಿನ್ನೆಯಿಂದ ಚಾಲನೆ ನೀಡಿದ್ದರು. ಇದಕ್ಕೆ ಸಿಎಂ ಸಿದ್ಧರಾಮಯ್ಯ ವಿರೋಧ ವ್ಯಕ್ತಪಡಿಸಿದ್ದರು.

ಅದರ ಬೆನ್ನಲ್ಲೇ ಸಚಿವ ಖಾದರ್ ಕೂಡಾ ಕೆಂಪು ದೀಪ ತೆಗೆಯಲ್ಲ ಎಂದಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments