ಅರ್ಜುನ ನೇತೃತ್ವದ ಗಜಪಡೆಗೆ ಅಂಬಾರಿ ಹೊರುವ ತಾಲೀಮು ಶುರು

Webdunia
ಸೋಮವಾರ, 18 ಸೆಪ್ಟಂಬರ್ 2017 (11:51 IST)
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ. ಇದರ ಮಧ್ಯೆಯೇ ಅಂಬಾರಿ ಹೊರಲಿರುವ ಅರ್ಜುನನಿಗೆ ಇಂದಿನಿಂದ ಮರದ ಅಂಬಾರಿ ಹೊರುವ ತಾಲೀಮು ಶುರುವಾಗಿದೆ.

ಮರಳು ಮೂಟೆ ಹೊರುವ ತಾಲೀಮಿನ ಬಳಿಕ ಗಜಪಡೆಗೆ 750ಕೆಜಿ ತೂಕದ ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಲಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಡಿಸಿಎಫ್ ಏಡುಕುಂಡಲ ಮತ್ತು ಆನೆ ವೈದ್ಯ ಡಾ.ನಾಗರಾಜ್ ಮರದ ಅಂಬಾರಿಗೆ ಪೂಜೆ ಸಲ್ಲಿಸಿದರು. ಬಳಿಕ ಗಜಪಡೆ ಕ್ಯಾಪ್ಟನ್ ಅರ್ಜುನನ ಬೆನ್ನಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮರದ ಅಂಬಾರಿ ಕಟ್ಟಿದರು. ನಂತರ ಕ್ಯಾಪ್ಟನ್ ಅರ್ಜುನ ಮರದ ಅಂಬಾರಿ ಹೊತ್ತು ತಾಲೀಮು ಆರಂಭಿಸಿದ್ದಾನೆ.

ಅರ್ಜುನನಿಗೆ ಕುಮ್ಕಿ ಆನೆಗಳಾದ ವಿಜಯ, ವರಲಕ್ಷ್ಮಿ ಸಾಥ್ ನೀಡಿವೆ. ಅಭಿಮನ್ಯು, ಬಲರಾಮ, ಗಜೇಂದ್ರ, ಭೀಮ, ದ್ರೋಣ, ಗೋಪಾಲಸ್ವಾಮಿ, ವಿಕ್ರಮ ಆನೆಗಳು ಸಹ ತಾಲೀಮಿನಲ್ಲಿ ಭಾಗಿಯಾಗಿವೆ. ಅರಮನೆ ಆವರಣದಿಂದ ಸಾಗಿರುವ ಆನೆಗಳು ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಕೆ.ಆರ್.ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ತಿಲಕ್ ನಗರ, ಬಂಬೂಬಜಾರ್, ಬನ್ನಿಮಂಟಪ ಮೂಲಕ ಸಾಗಿ ಪಂಜಿನ ಕವಾಯಿತು ಮೈದಾನ ತಲುಪಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments