Webdunia - Bharat's app for daily news and videos

Install App

ಹಿಂದುಗಳ ಪರ ಕೆಲ್ಸ ಮಾಡಿ, ಮುಸ್ಲಿಂ ಪರವಲ್ಲ: ಬಸವನಗೌಡ ಯಾತ್ನಾಳ್

Webdunia
ಬುಧವಾರ, 6 ಜೂನ್ 2018 (17:06 IST)
ವಿಜಯಪುರ: ನಾನು ಕಾರ್ಪೋರೆಟ್ ಗಳಿಗೆ ಸೂಚನೆ ನೀಡಿದ್ದೇನೆ. ನೀವು ಹಿಂದುಗಳ ಪರವಾಗಿ ಕೆಲಸ ಮಾಡಬೇಕು ಮುಸ್ಲಿಮರ ಪರವಾಗಿ ಅಲ್ಲ.ನನಗೆ ಚುನಾವಣೆಯಲ್ಲಿ ಮತ ಹಾಕಿ ಗೆಲ್ಲಿಸಿದವರು ಹಿಂದುಗಳು ಮುಸ್ಲೀಂಮರಲ್ಲ ಎನ್ನುವ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯಾತ್ನಾಳ ಹೇಳಿಕೆ ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.
ನಾನು ಚುನಾವಣೆಗೂ ಮುಂಚೆ ಕೂಡಾ ಮುಸ್ಲಿಮರು ನನಗೆ ಮತ ಹಾಕುವದು ಬೇಡಾ ಎಂದು ಹೇಳಿದ್ದೇನೆ. ನನ್ನ ಕಚೇರಿ ಸುತ್ತ ಮುತ್ತ ಕೂಡಾ ಟೋಪಿ ಹಾಕಿದವರು, ಗಡ್ಡ ಬಿಟ್ಟವರು ಬರದಂತೆ ನೋಡಿಕೊಳ್ಳಿ ಎಂದು ನಾನು ಕಾರ್ಯಕರ್ತರಿಗೆ ತಿಳಿಸಿದ್ದೆ ಎಂದರು.
 
ಇಲೆಕ್ಷನ್ ‌ಮುಗಿಯುವ ವರೆಗೂ ಅವರ ಮುಖವೂ ನೋಡುವದು ಬೇಡಾ ಎಂದು ಹೇಳಿದ್ದೆ. ಎಲೆಕ್ಷನ್ ನಲ್ಲಿ ನಾನು ಸೋಲುತ್ತೇನೆ ಎಂದು ಕೆಲ ಹಿಂದುಗಳು ಮುಸ್ಲಿಂ ಜೊತೆ ಗುರುತಿಸಿಕೊಂಡಿದ್ದರು.ಮತ ಎಣಿಕೆ ಕೇಂದ್ರಕ್ಕೂ ಬಂದಿದ್ದರು. ಆದರೆ ನಾನು ಗೆದ್ದ ಬಳಿಕ ನಾವು ನಿಮ್ಮ ಪರವಾಗಿ ಬಂದಿದ್ದೇವೆ ಎಂದರು.
 
ಇನ್ನು ಮುಂದೆ ಹಿಂದು ವ್ಯಾಪಾರಸ್ಥರಿಗೆ, ಮಹಿಳೆಯರಿಗೆ ತೊಂದರೆ ಕೊಟ್ಟರೆ ನಡೆಯಲ್ಲ.ಈಗಾಗಲೇ ಟ್ರಾಫಿಕ್ ಪೋಲಿಸರಿಗೂ ಮಾಹಿತಿ ನೀಡಿದ್ದೇನೆ.ಎಲ್ಲಿ ಬಾಳೆ ಹಣ್ಣಿನ ಗಾಡಿ ಇರತ್ತೊ ಅಲ್ಲಿ ನಿಮ್ಮದು ಒಂದು ವಾಹನ ಇರಬೇಕು ಎಂದು ತಿಳಿಸಿದ್ದೇನೆ. ಕಳೆದ ಐದು ವರ್ಷಗಳ ಆಡಳಿತದಲ್ಲಿ ಹಿಂದೂ ವ್ಯಾಪಾರಸ್ಥರು ರೋಸಿ ಹೋಗಿದ್ದಾರೆ ಎಂದು ಬಿಜೆಪಿ ಮುಖಂಡ ಯಾತ್ನಾಳ್ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments