ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಆರಗ ಜ್ಞಾನೇಂದ್ರ

Webdunia
ಗುರುವಾರ, 4 ಆಗಸ್ಟ್ 2022 (15:03 IST)
ಬೆಂಗಳೂರು : ಸಚಿವನಾಗಿ ಒಂದು ವರ್ಷ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.

ಕೆಲಸ ಮಾಡಿರುವ ಸಂಪೂರ್ಣ ತೃಪ್ತಿ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿ ಒಂದು ವರ್ಷ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂದಿಗೆ ಸಚಿವನಾಗಿ ಒಂದು ವರ್ಷ ಆಗಿದೆ. ನನ್ನ ಕೆಲಸ ನನಗೆ ತೃಪ್ತಿ ತಂದಿದೆ. ಪ್ರಾಮಾಣಿಕವಾಗಿ ನಾನು ಕೆಲಸ ಮಾಡಿದ್ದೇನೆ ಎಂದರು.

ಪುನೀತ್ ರಾಜ್ ಕುಮಾರ್ ನಿಧನರಾದಾಗ ಅತ್ಯಂತ ಯಶಸ್ವಿಯಾಗಿ ಅಂತ್ಯ ಸಂಸ್ಕಾರ ಕಾರ್ಯ ಮಾಡಿದ್ದೇವೆ. ಒಂದು ವರ್ಷ ಅನೇಕ ಚಾಲೆಂಜಿಂಗ್ ಆಗಿ ಇತ್ತು.

ಹಿಜಬ್ ಪ್ರಕರಣ ನನಗೆ ಹೆಚ್ಚು ಚಾಲೆಂಜ್ ಆಗಿತ್ತು. ಇದಕ್ಕಾಗಿ ಹಗಲು ರಾತ್ರಿ ಈ ಬಗ್ಗೆ ಕೆಲಸ ಮಾಡಿದ್ದೇವೆ. ಸಿಎಂ ಸೇರಿದಂತೆ ಎಲ್ಲರ ಸಹಕಾರದಿಂದ ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ತಿಳಿಸಿದರು.

ಒಂದು ವರ್ಷ ಸಿಹಿಯೂ ಇದೆ- ಕಹಿಯು ಇದೆ. ಕೊಲೆ ರಕ್ತಪಾತ ಆದಾಗ ಸ್ವಲ್ಪ ನೋವಾಗಿದೆ. ಆದ್ರೆ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಎಲ್ಲಾ ಸಮಸ್ಯೆಗಳು ಈ ವರ್ಷವೇ ಬಂದ ಹಾಗೆ ಬಂದಿವೆ. ಎಲ್ಲವನ್ನು ನಿಭಾಯಿಸಿದ್ದೇವೆ. ಯಾವುದನ್ನು ರಸ್ತೆ ಮೇಲೆ ಬಿಟ್ಟಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments