ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

Webdunia
ಮಂಗಳವಾರ, 26 ಡಿಸೆಂಬರ್ 2023 (14:21 IST)
ಸುದ್ದಗುಂಟೆಪಾಳ್ಯದಲ್ಲಿ  ಮನೆ‌ ನಿರ್ಮಾಣಕ್ಕೆ‌ ಸೆಲರ್ ತೆಗೆಯುವಾಗ  ಮಣ್ಣು ಕುಸಿದು ಕಟ್ಟಡ ಕಾರ್ಮಿಕ ಸಾವನಾಪ್ಪಿದ್ದಾನೆ.ಸೆಲರ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ‌  ಮಣ್ಣು ಕುಸಿದಿದೆ.

ಈ ವೇಳೆ ಒಬ್ಬ ಕಾರ್ಮಿಕನನ್ನು ಕಾರ್ಮಿಕರು ರಕ್ಷಣೆ ಮಾಡಿದ್ದಾರೆ.ಮತ್ತೊಬ್ಬರನ್ನು ಹೊರ ತೆಗಯೋ ವೇಳೆ ಮಣ್ಣು ಕುಸಿದಿದೆ.ಮಣ್ಣೊಳಗೆ ಸಿಲುಕಿದ ಕಾರ್ಮಿಕ ಉಸಿರುಗಟ್ಟಿ ಸಾವನಾಪ್ಪಿದ್ದಾನೆ.ಸ್ಥಳಕ್ಕೆ ಸುದ್ದಗುಂಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments