Webdunia - Bharat's app for daily news and videos

Install App

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

Webdunia
ಮಂಗಳವಾರ, 26 ಡಿಸೆಂಬರ್ 2023 (14:21 IST)
ಸುದ್ದಗುಂಟೆಪಾಳ್ಯದಲ್ಲಿ  ಮನೆ‌ ನಿರ್ಮಾಣಕ್ಕೆ‌ ಸೆಲರ್ ತೆಗೆಯುವಾಗ  ಮಣ್ಣು ಕುಸಿದು ಕಟ್ಟಡ ಕಾರ್ಮಿಕ ಸಾವನಾಪ್ಪಿದ್ದಾನೆ.ಸೆಲರ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ‌  ಮಣ್ಣು ಕುಸಿದಿದೆ.

ಈ ವೇಳೆ ಒಬ್ಬ ಕಾರ್ಮಿಕನನ್ನು ಕಾರ್ಮಿಕರು ರಕ್ಷಣೆ ಮಾಡಿದ್ದಾರೆ.ಮತ್ತೊಬ್ಬರನ್ನು ಹೊರ ತೆಗಯೋ ವೇಳೆ ಮಣ್ಣು ಕುಸಿದಿದೆ.ಮಣ್ಣೊಳಗೆ ಸಿಲುಕಿದ ಕಾರ್ಮಿಕ ಉಸಿರುಗಟ್ಟಿ ಸಾವನಾಪ್ಪಿದ್ದಾನೆ.ಸ್ಥಳಕ್ಕೆ ಸುದ್ದಗುಂಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments