Webdunia - Bharat's app for daily news and videos

Install App

ನಗ್ನ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಸಾವಿನ ಸುತ್ತಾ ಹಲವು ಅನುಮಾನ

Sampriya
ಶನಿವಾರ, 5 ಏಪ್ರಿಲ್ 2025 (16:32 IST)
ಬಳ್ಳಾರಿ: ಜಿಲ್ಲೆಯ ರಾಣಿತೊಟ್ಟಂ ಪ್ರದೇಶದ ಬಳಿ ಆರ್‌ಜೆ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೃತದೇಹ ನಗ್ನ ಸ್ಥಿತಿಯಲ್ಲಿ ಕೆಲ ಗಾಯಗಳೊಂದಿಗೆ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಶುರುವಾಗಿದೆ.

ಈ ಸಂಬಂಧ ಮೃತನ ಪತ್ನಿ ನೀಲವೇಣಿ ದೂರು ನೀಡಿದ್ದಾರೆ. ದೂರಿನಲ್ಲಿ ಪತಿಯ ತಲೆ, ಭುಜ ಮತ್ತು ಕಿವಿಯ ಮೇಲೆ ಗಾಯದ ಗುರುತುಗಳೊಂದಿಗೆ ನಗ್ನ ಸ್ಥಿತಿಯಲ್ಲಿ ಮೃತದೇಹಪತ್ತೆಯಾಗಿದೆ.

ತನ್ನ ಪತಿ ಕೆಲವು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದರು ಮತ್ತು ಹಿಂತಿರುಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.  

"ಅವರ ದೂರಿನ ಆಧಾರದ ಮೇಲೆ, ನಾವು BNS ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ" ಎಂದು ಎಸ್‌ಪಿ ಹೇಳಿದರು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ