Webdunia - Bharat's app for daily news and videos

Install App

ಸರ್ಕಾರಿ ನೌಕರರ ಭವನದಲ್ಲಿ ಮಕ್ಕಳೇ ಕಾರ್ಮಿಕರು...!

Webdunia
ಶುಕ್ರವಾರ, 1 ಫೆಬ್ರವರಿ 2019 (20:00 IST)
ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳನ್ನು ಕಾರ್ಮಿಕರಂತೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಅಥಣಿ ಸರ್ಕಾರಿ ನೌಕರರ ಭವನದಲ್ಲಿ ಮಕ್ಕಳೇ ಕಾರ್ಮಿಕರಂತೆ ಕೆಲಸ ಮಾಡಿದ್ದಾರೆ.  ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಕಾರ್ಯಾಗಾರ ಹಿನ್ನೆಲೆಯಲ್ಲಿ ನೂರಕ್ಕೂ ಅಧಿಕ ಶಿಕ್ಷಕರಿಗೆ ಕಾರ್ಯಾಗಾರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು.

ಶಾಲೆಯ ಬಿಸಿ ಊಟವನ್ನು ಉಲ್ಪತ್ ಉರ್ದು ಹೈಸ್ಕೂಲ್ ವಿದ್ಯಾರ್ಥಿಗಳು ಉಣಬಡಿಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ. ಸರ್ಕಾರಿ ಶಾಲಾ ಶಿಕ್ಷಕರಿಂದ ಖಾಸಗಿ ಶಾಲೆಯ ಮಕ್ಕಳ ಬಳಕೆ ಮಾಡಿರುವುದಕ್ಕೆ ಪಾಲಕರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments