Webdunia - Bharat's app for daily news and videos

Install App

ಬಿಸಿಲನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದ್ರು!

Webdunia
ಬುಧವಾರ, 9 ಜನವರಿ 2019 (19:39 IST)
ಕಾರ್ಮಿಕ ಸಂಘಟನೆಗಳು ಎರಡನೇ ದಿನವೂ ಕರೆ ನೀಡಿದ  ಅಖಿಲ ಭಾರತ ಮುಷ್ಕರಕ್ಕೆ ಯಾದಗಿರಿಯಲ್ಲಿ‌ ಬೆಂಬಲ ವ್ಯಕ್ತವಾಗಿದೆ.

ವಿವಿಧ ಕಾರ್ಮಿಕ ಸಂಘಗಳ ಒಕ್ಕೂಟದ ಕಾರ್ಯಕರ್ತರು ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸುಡುವ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರಿಗೆ ಬಿಸಿಲಿನ ಬಿಸಿ ತಟ್ಟಿದರೂ ಅದು ಯಾವುದನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಮಾಜಿಕ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments