ಬಿಸಿಲನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿದ್ರು!

Webdunia
ಬುಧವಾರ, 9 ಜನವರಿ 2019 (19:39 IST)
ಕಾರ್ಮಿಕ ಸಂಘಟನೆಗಳು ಎರಡನೇ ದಿನವೂ ಕರೆ ನೀಡಿದ  ಅಖಿಲ ಭಾರತ ಮುಷ್ಕರಕ್ಕೆ ಯಾದಗಿರಿಯಲ್ಲಿ‌ ಬೆಂಬಲ ವ್ಯಕ್ತವಾಗಿದೆ.

ವಿವಿಧ ಕಾರ್ಮಿಕ ಸಂಘಗಳ ಒಕ್ಕೂಟದ ಕಾರ್ಯಕರ್ತರು ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣದ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸುಡುವ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರಿಗೆ ಬಿಸಿಲಿನ ಬಿಸಿ ತಟ್ಟಿದರೂ ಅದು ಯಾವುದನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಮಾಜಿಕ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೂ ಬಿಸಾಕಿದಾಗ ಬಾಂಬ್ ಎಂದುಕೊಂಡು ಎದ್ನೋ ಬಿದ್ನೋ ಎಂದು ಓಡಿದ ದಳಪತಿ ವಿಜಯ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಹೆಂಡತಿ ನೋಡಿ ಬೊಗಳಿದ್ದಕ್ಕೆ ಪಕ್ಕದ ಮನೆ ನಾಯಿಗೆ ಹಿಗ್ಗಾಮುಗ್ಗಾ ಹೊಡೆದ ಗಂಡ Video

ಇನ್ನು ನೀವಾಗೇ ಬಂದ್ರೂ ಕೇರ್ ಮಾಡಲ್ಲ ಎಂದ ಟ್ರಂಪ್ ಇರಾನ್ ಮೇಲೆ ಮತ್ತೆ ಯುದ್ಧ ಮಾಡ್ತಾರಾ

ಮುಂದಿನ ಸುದ್ದಿ
Show comments