Webdunia - Bharat's app for daily news and videos

Install App

ಪ್ರಧಾನಿ ವಿರುದ್ಧ ಬೀದಿಗಿಳಿದು ಕಿಡಿಕಾರಿದ ಕಾರ್ಮಿಕರು

Webdunia
ಬುಧವಾರ, 8 ಜನವರಿ 2020 (18:00 IST)
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾರ್ಮಿಕರು ಕಿಡಿಕಾರಿದ್ದಾರೆ.

ಕಾರ್ಮಿಕ ವಿರೋಧಿ ನೀತಿ ಜಾರಿಗೆ ತರುತ್ತಿರೋ ಕೇಂದ್ರದ ಕ್ರಮ ಖಂಡಿಸಿ ಪ್ರತಿಭಟನೆ ಜೋರಾಗಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ, ರಾಯಭಾಗ, ಚಿಕ್ಕೋಡಿ ಪಟ್ಟಣಗಳಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.  

ಸಿ ಐ ಟಿ ಯು, ಕೆ ಎಸ್ ಆರ್ ಟಿ ಸಿ, ಗುತ್ತಿಗೆ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಅಂಚೆ ಮತ್ತು ಎಲ್ ಐಸಿ ನೌಕರರ ಸಂಘಗಳು ಪಾಲ್ಗೊಂಡಿದ್ದವು.

ಪ್ರತಿಭಟನೆಗೆ ರಾಜ್ಯ ರೈತ ಸಂಘ, ಹಸಿರು ಸೇನೆ, ಜಯ ಕರ್ನಾಟಕ, ಕರ್ನಾಟಕ ವಿಜಯಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಪ್ರಕಾಶ್ ಅಂಬೇಡ್ಕರ್ ಯುವ ಬ್ರಿಗೇಡ್, ಮಾನವಹಕ್ಕು ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಂದ ವ್ಯಾಪಕ ಬೆಂಬಲ ದೊರೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಆರಂಭಿಸಿದ್ದೇ ತಡ ಸರ್ಕಾರಕ್ಕೆ ಹೆದರಿಕೆ ಶುರು: ವಿಜಯೇಂದ್ರ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಆಗಿ ಏರ್‌ ಮಾರ್ಷಲ್ ಜೀತೇಂದ್ರ ಮಿಶ್ರಾ

ಆಸ್ತಿ ಆಸೆಗೆ ಹೆತ್ತ ತಂದೆ, ತಾಯಿ ಎಂದೂ ನೋಡದೇ ಮಕ್ಕಳು ನಡು ರಸ್ತೆಯಲ್ಲಿ ಹೀಗೆ ಮಾಡೋದಾ.. Video

ನಮಗೆ ದೇವರಂತೆ, ನೇಪಾಳ-ಭಾರತ ಮೈತ್ರಿ ಭವನದಲ್ಲಿ ಸಂತ್ರಸ್ತರಿಗೆ ನೆರವು, ಬೆಂಬಲಕ್ಕಾಗಿ ಭಾರತಕ್ಕೆ ಕೃತಜ್ಞತೆ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ಮುಂದಿನ ಸುದ್ದಿ
Show comments