ಪ್ರಧಾನಿ ವಿರುದ್ಧ ಬೀದಿಗಿಳಿದು ಕಿಡಿಕಾರಿದ ಕಾರ್ಮಿಕರು

Webdunia
ಬುಧವಾರ, 8 ಜನವರಿ 2020 (18:00 IST)
ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾರ್ಮಿಕರು ಕಿಡಿಕಾರಿದ್ದಾರೆ.

ಕಾರ್ಮಿಕ ವಿರೋಧಿ ನೀತಿ ಜಾರಿಗೆ ತರುತ್ತಿರೋ ಕೇಂದ್ರದ ಕ್ರಮ ಖಂಡಿಸಿ ಪ್ರತಿಭಟನೆ ಜೋರಾಗಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ, ರಾಯಭಾಗ, ಚಿಕ್ಕೋಡಿ ಪಟ್ಟಣಗಳಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.  

ಸಿ ಐ ಟಿ ಯು, ಕೆ ಎಸ್ ಆರ್ ಟಿ ಸಿ, ಗುತ್ತಿಗೆ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಅಂಚೆ ಮತ್ತು ಎಲ್ ಐಸಿ ನೌಕರರ ಸಂಘಗಳು ಪಾಲ್ಗೊಂಡಿದ್ದವು.

ಪ್ರತಿಭಟನೆಗೆ ರಾಜ್ಯ ರೈತ ಸಂಘ, ಹಸಿರು ಸೇನೆ, ಜಯ ಕರ್ನಾಟಕ, ಕರ್ನಾಟಕ ವಿಜಯಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಪ್ರಕಾಶ್ ಅಂಬೇಡ್ಕರ್ ಯುವ ಬ್ರಿಗೇಡ್, ಮಾನವಹಕ್ಕು ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಂದ ವ್ಯಾಪಕ ಬೆಂಬಲ ದೊರೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಮುಂದಿನ ಸುದ್ದಿ
Show comments