Webdunia - Bharat's app for daily news and videos

Install App

ವೇತನ ಪರಿಷ್ಕರಣೆ ಮಾಡಿದ್ದಕ್ಕೆ ನೌಕರರ ಸಂಘದಿಂದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ

Krishnaveni K
ಬುಧವಾರ, 17 ಜುಲೈ 2024 (20:27 IST)
ಜುಲೈ; ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಭಿನoದನೆ ಸ್ವೀಕರಿಸಿ ಅವರು ಮಾತನಾಡಿದರು.
 
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು  ಎoದು ಕಿವಿ ಮಾತು ಹೇಳಿದರು.
 
7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮoತ್ರಿ ಸಿದ್ದರಾಮಯ್ಯ    ಅವರಿಗೆ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗ ಅಭಿನoದನೆ ಸಲ್ಲಿಸಿತು. 
 
 
ಉಪ ಮುಖ್ಯಮoತ್ರಿ ಡಿ.ಕೆ. ಶಿವಕುಮಾರ್, ಸoಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments