Webdunia - Bharat's app for daily news and videos

Install App

ಭಾರತ ಬಂದ್ ಗೆ ಕಾರ್ಮಿಕ ಸಂಘ ಬೆಂಬಲ

Webdunia
ಸೋಮವಾರ, 7 ಜನವರಿ 2019 (18:22 IST)
ನಾಳೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಚಿಕ್ಕೊಡಿ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

AIUTUC, AICUC, KSRTC ನೌಕರರು ಸೇರಿದಂತೆ ಆಟೋ ಚಾಲಕರು, ಮಾಲಿಕರು, ಗುತ್ತಿಗೆ ಪೌರ ಕಾರ್ಮಿಕರ ಸಂಘದ ಬೆಂಬಲ ನಿಡುತ್ತಿದ್ದು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಬಂದ ಕರೆ ನಿಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಹೊರಗುತ್ತಿಗೆ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ತಿಳಿಸಿದ್ದಾರೆ.

ಇನ್ನೂ ಬಂದ್ ಹಿನ್ನೆಲೆಯಲ್ಲಿ ನಾಳೆ ಖಾಸಗಿ ವಾಹನ ಸಂಚಾರ ಸೇರಿದಂತೆ ಕೆಎಸ್ಆರ್ ಟಿ ಸಿ ವಾಹನ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದ್ದು, ಅಂಗನವಾಡಿ, ಮತ್ತು ಆಶಾ ಕಾರ್ಯಕರ್ತೆಯರ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಮುಂದಿನ ಸುದ್ದಿ
Show comments