Webdunia - Bharat's app for daily news and videos

Install App

ಕೈ ಪಾಳೆಯದ ಕಾರ್ಯಕರ್ತರಿಗೆ ಕಾರ್ಯಾಗಾರ

Webdunia
ಮಂಗಳವಾರ, 6 ನವೆಂಬರ್ 2018 (16:27 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಪ್ರತಿನಿಧಿಗಳಿಗೆ ಕಾಂಗ್ರೆಸ್ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಪ್ರತಿನಿಧಿಗಳಿಗೆ ಗುಂಡ್ಲುಪೇಟೆ ತಾಲ್ಲೂಕಿನ ಪಾರ್ವವತಿ ಬೆಟ್ಟದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.

ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ  ಕಾರ್ಯಾಗಾರಕ್ಕೆ ಎಐಸಿಸಿ ಕಾರ್ಯದರ್ಶಿ ವಿಶ್ವನಾಥನ್  ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸ್ಥಳೀಯ ಸಂಸದ ಆರ್.ಧ್ರುವನಾರಾಯಣ್, ಮುಂಬರುವ ಸಂಸತ್ ಚುನಾವಣೆಯಲ್ಲಿ ಬಿಜೆಪಿಯ ಪೊಳ್ಳು ಭರವಸೆಯನ್ನ ಜನರಿಗೆ ಮನವರಿಕೆ ಮಾಡಿಕೊಡಬೇಕೆಂದರು.
ಜಾತ್ಯಾತೀತ ಭಾರತವನ್ನ ಹಿಂದೂ ರಾಷ್ಟವನ್ನಾಗಿಸಲು ಆರ್ ಎಸ್ ಎಸ್ ನಡೆಸುತ್ತಿರುವ ಕುತಂತ್ರ ಮತದಾರರಿಗೆ ಮನದಟ್ಟುಮಾಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಇಂದಿನಿಂದಲೇ ಪ್ರಯತ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಪಂಚಾಯಿತಿಯ ಕೆರಹಳ್ಳಿನವೀನ್ , ನಂಜುಂಡ ಪ್ರಸಾದ್ ಹಾಗೂ ಕಾಂಗ್ರೆಸ್ ನ  ಪ್ರಮುಖರು ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಸಚಿವರ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಸುರ್ಜೇವಾಲ ಮೀಟಿಂಗ್

ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃ ವಿಯೋಗ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಮುಂದಿನ ಸುದ್ದಿ
Show comments