Webdunia - Bharat's app for daily news and videos

Install App

ಭಾರತದಲ್ಲಿ ಬಡತನ ಇಳಿಕೆ ಎಂದ ವಿಶ್ವಬ್ಯಾಂಕ್

Webdunia
ಸೋಮವಾರ, 18 ಏಪ್ರಿಲ್ 2022 (18:10 IST)
ಭಾರತದಲ್ಲಿ ಕಡುಬಡತನ ಸರಾಸರಿ ಶೇ. 12.3ರಷ್ಟು ಕಡಿಮೆ ಆಗಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. 2011 ಮತ್ತು 2109ರ ಅಂಕಿಅಂಶವನ್ನು ತುಲನೆ ಮಾಡಿ ಅಂತಾರಾಷ್ಟ್ರೀಯ ಹಣಕಾಸು ನಿಧಿ ನಡೆಸಿದ ಅಧ್ಯಯನ ಆಧರಿಸಿ ಈ ಅಭಿಪ್ರಾಯವನ್ನು ವಿಶ್ವಬ್ಯಾಂಕ್ ವ್ಯಕ್ತಪಡಿಸಿದೆ. 2011ರಲ್ಲಿ ಶೇ. 22.5 ಇದ್ದ ಬಡತನ ದರ, 2019ರಲ್ಲಿ ಶೇ.10.2ಕ್ಕೆ ಇಳಿಕೆ ಆಗಿದೆ ಎಂದು ವರದಿ ವಿಶ್ಲೇಷಿಸಿದೆ. ಭಾರತದಲ್ಲಿ ಕಡುಬಡತನ ಗಣನೀಯವಾಗಿ ಕುಸಿದಿದೆ. ಅಸಮಾನತೆ ಅಂತರ ತುಸು ಕಡಿಮೆ ಆಗಿದೆ. ಸರ್ಕಾರಗಳು ಕಡುಬಡವರಿಗೆ ವಿತರಿಸುತ್ತಿರುವ ಆಹಾರ ಪಡಿತರದ ಪ್ರಮಾಣ ಕಳೆದ 40 ವರ್ಷದಲ್ಲಿ ಕಡಿಮೆ ಆಗಿದೆ ಎಂದು ಐಎಂಎಫ್​ನ 'ಭಾರತದಲ್ಲಿ ಕಳೆದ ದಶಕದಲ್ಲಿ ಬಡತನ ಇಳಿಕೆ' ಎಂಬ ವರದಿ ತಿಳಿಸಿದೆ. ವಿಶ್ವಬ್ಯಾಂಕ್ ಸಂಶೋಧನಾ ನೀತಿಯ ಭಾಗವಾಗಿ ಈ ಅಧ್ಯಯನ ವರದಿಯನ್ನು ಐಎಂಎಫ್​ನ ಆರ್ಥಿಕ ತಜ್ಞರು ಸಿದ್ಧಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments