Webdunia - Bharat's app for daily news and videos

Install App

ಭಾರತದಲ್ಲಿ ಬಡತನ ಇಳಿಕೆ ಎಂದ ವಿಶ್ವಬ್ಯಾಂಕ್

Webdunia
ಸೋಮವಾರ, 18 ಏಪ್ರಿಲ್ 2022 (18:10 IST)
ಭಾರತದಲ್ಲಿ ಕಡುಬಡತನ ಸರಾಸರಿ ಶೇ. 12.3ರಷ್ಟು ಕಡಿಮೆ ಆಗಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. 2011 ಮತ್ತು 2109ರ ಅಂಕಿಅಂಶವನ್ನು ತುಲನೆ ಮಾಡಿ ಅಂತಾರಾಷ್ಟ್ರೀಯ ಹಣಕಾಸು ನಿಧಿ ನಡೆಸಿದ ಅಧ್ಯಯನ ಆಧರಿಸಿ ಈ ಅಭಿಪ್ರಾಯವನ್ನು ವಿಶ್ವಬ್ಯಾಂಕ್ ವ್ಯಕ್ತಪಡಿಸಿದೆ. 2011ರಲ್ಲಿ ಶೇ. 22.5 ಇದ್ದ ಬಡತನ ದರ, 2019ರಲ್ಲಿ ಶೇ.10.2ಕ್ಕೆ ಇಳಿಕೆ ಆಗಿದೆ ಎಂದು ವರದಿ ವಿಶ್ಲೇಷಿಸಿದೆ. ಭಾರತದಲ್ಲಿ ಕಡುಬಡತನ ಗಣನೀಯವಾಗಿ ಕುಸಿದಿದೆ. ಅಸಮಾನತೆ ಅಂತರ ತುಸು ಕಡಿಮೆ ಆಗಿದೆ. ಸರ್ಕಾರಗಳು ಕಡುಬಡವರಿಗೆ ವಿತರಿಸುತ್ತಿರುವ ಆಹಾರ ಪಡಿತರದ ಪ್ರಮಾಣ ಕಳೆದ 40 ವರ್ಷದಲ್ಲಿ ಕಡಿಮೆ ಆಗಿದೆ ಎಂದು ಐಎಂಎಫ್​ನ 'ಭಾರತದಲ್ಲಿ ಕಳೆದ ದಶಕದಲ್ಲಿ ಬಡತನ ಇಳಿಕೆ' ಎಂಬ ವರದಿ ತಿಳಿಸಿದೆ. ವಿಶ್ವಬ್ಯಾಂಕ್ ಸಂಶೋಧನಾ ನೀತಿಯ ಭಾಗವಾಗಿ ಈ ಅಧ್ಯಯನ ವರದಿಯನ್ನು ಐಎಂಎಫ್​ನ ಆರ್ಥಿಕ ತಜ್ಞರು ಸಿದ್ಧಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments