Webdunia - Bharat's app for daily news and videos

Install App

ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (16:37 IST)
ಸೋಮವಾರದಿಂದ ವಿಶ್ವವಿಖ್ಯಾತ ಮೈಸೂರು  ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ದಸರಾ ಉದ್ಘಾಟನೆ ಮಾಡುತ್ತಿರುವುದು ವಿಶೇಷ.ಸೆಪ್ಟೆಂಬರ್ 26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದಸರಾ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಪತಿ ಅವರನ್ನು ಸ್ವಾಗತಿಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮದ ವಿವರ ಬಿಡುಗಡೆ ಮಾಡಿದೆ.ಸೆಪ್ಟೆಂಬರ್ 6 ರಂದು ಸೋಮವಾರ ಬೆಳಗ್ಗೆ 6:15ಕ್ಕೆ ರಾಷ್ಟ್ರಪತಿ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ನೇರವಾಗಿ ಬೆಳಗ್ಗೆ 9 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ  ತಲುಪಿ, ಬೆಳಗ್ಗೆ 10ಕ್ಕೆ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಬೆಳಗ್ಗೆ 11:15ಕ್ಕೆ ಮೈಸೂರಿನಿಂದ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮೋದಿ ದೊಡ್ಡ ಪ್ರಾಬ್ಲಂ ಅಲ್ಲ, ಅವರನ್ನು ನಾನು ಎರಡು ಸಲ ಮೀಟ್ ಮಾಡಿದ್ದೇನೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments