Webdunia - Bharat's app for daily news and videos

Install App

ವಿಶ್ವ ಯೋಗ ದಿನಾರಣೆಗೆ ಯದುವಂಶದವರಿಗೆ ಆಹ್ವಾನ

Webdunia
ಮಂಗಳವಾರ, 14 ಜೂನ್ 2022 (20:32 IST)
ವಿಶ್ವ ಯೋಗ ದಿನಾರಣೆಗೆ ಯದುವಂಶದವರಿಗೆ ಆಹ್ವಾನ ನೀಡದರುವುದಕ್ಕೆ ಆಕ್ರೋಶ ವಿಚಾರ.ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಕ್ಕೆ ಸಂಸದ ಪ್ರತಾಪಸಿಂಹ ಸ್ಪಷ್ಟನೆ.ನಾನು ಹೇಳಿರುವುದು ಜನಪ್ರತಿನಿಧಿಗಳ ವಿಚಾರ ಗಣ್ಯರ ಪಟ್ಟಿ ಇನ್ನು ಸಿದ್ದವಾಗುತ್ತಿದೆ.ನಮ್ಮ ಮೈಸೂರು ಮಹಾರಾಜರ ಕೊಡುಗೆ ಹಿನ್ನೆಲೆ ಅರಮನೆಯಲ್ಲಿ ಕಾರ್ಯಕ್ರಮ.ಮಹಾರಾಜರು ರಾಜಮಾತೆ ಯತಿಗಳು ಮೈಸೂರಿನಲ್ಲಿ ಇದ್ದಾರೆ.ಗಣ್ಯರ ಪಟ್ಟಿ ಇನ್ನು ಅಂತಿಮವಾಗಿಲ್ಲ.ನಾನು ಅಂದು ಸಂದರ್ಭಕ್ಕೆ ಹೇಳಿದ್ದು.
ವೇದಿಕೆಯ ಜನಪ್ರತಿನಿಧಿಗಳ ಬಗ್ಗೆ ಮಾತ್ರ.ಅದನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ.ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ.ಇದಕ್ಕೆ ಯಾರು ಕಿವಿ ಕೊಡಬೇಡಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments