ವಿಶ್ವ ಯೋಗ ದಿನಾರಣೆಗೆ ಯದುವಂಶದವರಿಗೆ ಆಹ್ವಾನ

Webdunia
ಮಂಗಳವಾರ, 14 ಜೂನ್ 2022 (20:32 IST)
ವಿಶ್ವ ಯೋಗ ದಿನಾರಣೆಗೆ ಯದುವಂಶದವರಿಗೆ ಆಹ್ವಾನ ನೀಡದರುವುದಕ್ಕೆ ಆಕ್ರೋಶ ವಿಚಾರ.ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಕ್ಕೆ ಸಂಸದ ಪ್ರತಾಪಸಿಂಹ ಸ್ಪಷ್ಟನೆ.ನಾನು ಹೇಳಿರುವುದು ಜನಪ್ರತಿನಿಧಿಗಳ ವಿಚಾರ ಗಣ್ಯರ ಪಟ್ಟಿ ಇನ್ನು ಸಿದ್ದವಾಗುತ್ತಿದೆ.ನಮ್ಮ ಮೈಸೂರು ಮಹಾರಾಜರ ಕೊಡುಗೆ ಹಿನ್ನೆಲೆ ಅರಮನೆಯಲ್ಲಿ ಕಾರ್ಯಕ್ರಮ.ಮಹಾರಾಜರು ರಾಜಮಾತೆ ಯತಿಗಳು ಮೈಸೂರಿನಲ್ಲಿ ಇದ್ದಾರೆ.ಗಣ್ಯರ ಪಟ್ಟಿ ಇನ್ನು ಅಂತಿಮವಾಗಿಲ್ಲ.ನಾನು ಅಂದು ಸಂದರ್ಭಕ್ಕೆ ಹೇಳಿದ್ದು.
ವೇದಿಕೆಯ ಜನಪ್ರತಿನಿಧಿಗಳ ಬಗ್ಗೆ ಮಾತ್ರ.ಅದನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ.ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ.ಇದಕ್ಕೆ ಯಾರು ಕಿವಿ ಕೊಡಬೇಡಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments