ಮೋದಿ ಸಾರ್​ ಬರದ ಬಗ್ಗೆ ಚಿಂತಿಸಿ

i

Webdunia
ಶುಕ್ರವಾರ, 15 ಸೆಪ್ಟಂಬರ್ 2023 (20:00 IST)
INDIA ಕೂಟವು ಸನಾತನ ಧರ್ಮದ ವಿನಾಶಕ್ಕೆ ಯತ್ನಿಸುತ್ತಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮೊದಲು ಬರಗಾಲದ ಬಗ್ಗೆ ಮೋದಿಯವರು ಮಾತನಾಡಲಿ. ಇಡೀ ರಾಜ್ಯದ ರೈತರು ಸಿಎಂಗೆ ಒತ್ತಾಯಿಸಿ ಬರಗಾಲ ಘೋಷಣೆ ಮಾಡಿಸಿಕೊಂಡಿದ್ದಾರೆ. ಹಾಗಾಗಿ ಇಡೀ ಸೌಥ್ ಕರ್ನಾಟಕದಲ್ಲಿಯೇ ಬರಗಾಲ ಇದೆ. ಮಹಾರಾಷ್ಟ್ರ, ಆಂಧ್ರಗಳಲ್ಲಿ ಡ್ಯಾಂಗಳು ತುಂಬಿಲ್ಲ. ತಮಿಳುನಾಡಿನ ಜನರು ಕುಡಿಯೋ ನೀರಿಗಾಗಿ ಜಗಳ ಮಾಡ್ತಿದ್ದಾರೆ. ಅದರ ಬಗ್ಗೆ ಮೋದಿಯವರು ಮೊದಲು ಚಿಂತನೆ ಮಾಡಲಿ. ಸನಾತನ ಧರ್ಮ ಸೇರಿ ಧರ್ಮಗಳು ಈ ಭೂಮಿ ಮೇಲೆ ಸಾವಿರಾರು ವರ್ಷಗಳಿಂದ ಇದ್ದಾವೆ. ಅವುಗಳ ಬಗ್ಗೆ ವ್ಯಾಖ್ಯಾನ ಮಾಡಿ ನಾವೇನು ಹೊಟ್ಟೆ ತುಂಬಿಸಿಕೊಳ್ಳುವುದಿದೆಯಾ? ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments