Webdunia - Bharat's app for daily news and videos

Install App

ಮೋದಿ ಸಾರ್​ ಬರದ ಬಗ್ಗೆ ಚಿಂತಿಸಿ

i

Webdunia
ಶುಕ್ರವಾರ, 15 ಸೆಪ್ಟಂಬರ್ 2023 (20:00 IST)
INDIA ಕೂಟವು ಸನಾತನ ಧರ್ಮದ ವಿನಾಶಕ್ಕೆ ಯತ್ನಿಸುತ್ತಿದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮೊದಲು ಬರಗಾಲದ ಬಗ್ಗೆ ಮೋದಿಯವರು ಮಾತನಾಡಲಿ. ಇಡೀ ರಾಜ್ಯದ ರೈತರು ಸಿಎಂಗೆ ಒತ್ತಾಯಿಸಿ ಬರಗಾಲ ಘೋಷಣೆ ಮಾಡಿಸಿಕೊಂಡಿದ್ದಾರೆ. ಹಾಗಾಗಿ ಇಡೀ ಸೌಥ್ ಕರ್ನಾಟಕದಲ್ಲಿಯೇ ಬರಗಾಲ ಇದೆ. ಮಹಾರಾಷ್ಟ್ರ, ಆಂಧ್ರಗಳಲ್ಲಿ ಡ್ಯಾಂಗಳು ತುಂಬಿಲ್ಲ. ತಮಿಳುನಾಡಿನ ಜನರು ಕುಡಿಯೋ ನೀರಿಗಾಗಿ ಜಗಳ ಮಾಡ್ತಿದ್ದಾರೆ. ಅದರ ಬಗ್ಗೆ ಮೋದಿಯವರು ಮೊದಲು ಚಿಂತನೆ ಮಾಡಲಿ. ಸನಾತನ ಧರ್ಮ ಸೇರಿ ಧರ್ಮಗಳು ಈ ಭೂಮಿ ಮೇಲೆ ಸಾವಿರಾರು ವರ್ಷಗಳಿಂದ ಇದ್ದಾವೆ. ಅವುಗಳ ಬಗ್ಗೆ ವ್ಯಾಖ್ಯಾನ ಮಾಡಿ ನಾವೇನು ಹೊಟ್ಟೆ ತುಂಬಿಸಿಕೊಳ್ಳುವುದಿದೆಯಾ? ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments