Webdunia - Bharat's app for daily news and videos

Install App

ವಾಹನ ಗಣಪತಿ ದೇಗುಲದಲ್ಲಿ ಪೂಜೆ

Webdunia
ಸೋಮವಾರ, 23 ಅಕ್ಟೋಬರ್ 2023 (15:22 IST)
ರಾಜಧಾನಿ ಬೆಂಗಳೂರಿನಲ್ಲೂ ಆಯುಧ ಪೂಜೆ ಸಂಭ್ರಮ ಜೋರಾಗಿದೆ.. ಬೆಂಗಳೂರಿನ ಕಸ್ತೂರ್‌ ಬಾ ರಸ್ತೆಯಲ್ಲಿರೋ ಗಣಪತಿ ದೇಗುಲದಲ್ಲಿ ಆಯುಧ ಪೂಜೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಗಿದೆ.

ವಾಹನ ಗಣಪತಿ ಎಂದೇ ಪ್ರಸಿದ್ಧವಾಗಿರುವ ಗಣಪತಿ ದೇಗುಲ ಭಕ್ತರ ದಂಡೇ ಆಗಮಿಸಿದೆ.. ಭಕ್ತಾದಿಗಳು ಗಣಪತಿಗೆ ಪೂಜೆ ಸಲ್ಲಿಸಿ, ವಾಹನಗಳಿಗೂ ದೇವಾಲಯದಲ್ಲಿ ಪೂಜೆ ಮಾಡಿಸಲಾಗಿದೆ.. ಇನ್ನು ಈ ಗಣಪತಿಗೆ ಪೂಜೆ ಸಲ್ಲಿಸಿದ್ರೆ ಅಪಘಾತವಾಗಲ್ಲ ಎಂಬ ನಂಬಿಕೆ ಇದ್ದು, ಪ್ರತಿ ವರ್ಷ ಇದೇ ದೇವಸ್ಥಾನದಲ್ಲಿಯೇ ಕೆಲ ಭಕ್ತಾದಿಗಳು ವಾಹನಗಳಿಗೆ ಪೂಜೆ ಸಲ್ಲಿಸಲು ಆಗಮಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments