Webdunia - Bharat's app for daily news and videos

Install App

ವಾಹನ ಗಣಪತಿ ದೇಗುಲದಲ್ಲಿ ಪೂಜೆ

Webdunia
ಸೋಮವಾರ, 23 ಅಕ್ಟೋಬರ್ 2023 (15:22 IST)
ರಾಜಧಾನಿ ಬೆಂಗಳೂರಿನಲ್ಲೂ ಆಯುಧ ಪೂಜೆ ಸಂಭ್ರಮ ಜೋರಾಗಿದೆ.. ಬೆಂಗಳೂರಿನ ಕಸ್ತೂರ್‌ ಬಾ ರಸ್ತೆಯಲ್ಲಿರೋ ಗಣಪತಿ ದೇಗುಲದಲ್ಲಿ ಆಯುಧ ಪೂಜೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಗಿದೆ.

ವಾಹನ ಗಣಪತಿ ಎಂದೇ ಪ್ರಸಿದ್ಧವಾಗಿರುವ ಗಣಪತಿ ದೇಗುಲ ಭಕ್ತರ ದಂಡೇ ಆಗಮಿಸಿದೆ.. ಭಕ್ತಾದಿಗಳು ಗಣಪತಿಗೆ ಪೂಜೆ ಸಲ್ಲಿಸಿ, ವಾಹನಗಳಿಗೂ ದೇವಾಲಯದಲ್ಲಿ ಪೂಜೆ ಮಾಡಿಸಲಾಗಿದೆ.. ಇನ್ನು ಈ ಗಣಪತಿಗೆ ಪೂಜೆ ಸಲ್ಲಿಸಿದ್ರೆ ಅಪಘಾತವಾಗಲ್ಲ ಎಂಬ ನಂಬಿಕೆ ಇದ್ದು, ಪ್ರತಿ ವರ್ಷ ಇದೇ ದೇವಸ್ಥಾನದಲ್ಲಿಯೇ ಕೆಲ ಭಕ್ತಾದಿಗಳು ವಾಹನಗಳಿಗೆ ಪೂಜೆ ಸಲ್ಲಿಸಲು ಆಗಮಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments