Webdunia - Bharat's app for daily news and videos

Install App

ಮನೆ ಬಿಟ್ಟು ಹೊರಗೆ ಬಂದವರಿಗೆ ಪೊಲೀಸರಿಂದ ಪೂಜೆ

Webdunia
ಸೋಮವಾರ, 30 ಮಾರ್ಚ್ 2020 (17:15 IST)
ಮಹಾಮಾರಿ ಕೊರೊನಾ ವೈರಸ್ ಗೆ ಜಗತ್ತಿನ ಬಲಾಢ್ಯ ದೇಶಗಳೇ ಮಖಾಡೆ ಮಲಗುತ್ತಿವೆ. ಇಂಥದ್ರಲ್ಲಿ ಮನೆಯಲ್ಲಿ ಇರ್ರಪ್ಪಾ ಅಂತ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಆದ್ರೂ ಜನ ಮಾತ್ರ ಮನೆಯಿಂದ ಹೊರ ಬರುತ್ತಲೇ ಇದ್ದಾರೆ.

ಅನಗತ್ಯವಾಗಿ ಮನೆಯಿಂದ ಹೊರ ಬಂದ ಜನರಿಗೆ ಲಾಠಿ ರುಚಿ ತೋರಿಸಿದರೂ ಬುದ್ದಿ ಕಲಿಯದ ಕಾರಣದಿಂದಾಗಿ ವಿಜಯಪುರ ಪೊಲೀಸರು ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ.

ಮಾಸ್ಕ್ ಹಾಕಿಕೊಳ್ಳದೇ ಹಾಗೂ ಬೇಕಾಬಿಟ್ಟಿಯಾಗಿ ವಿನಾಕಾರಣ ತಿರುಗಾಡುವವರನ್ನು ಹಿಡಿದು ಪೂಜೆ ಮಾಡುತ್ತಿದ್ದಾರೆ.
ಜನರ ಹಣೆಗೆ ವಿಭೂತಿ, ತಿಲಕ ಇಟ್ಟು, ಊದಬತ್ತಿ ಬೆಳಗಿ ಪೊಲೀಸರೇ ಪೂಜೆ ಮಾಡುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಪ್ರಜ್ಞಾವಂತರು ಖುಷ್ ಆಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments