Webdunia - Bharat's app for daily news and videos

Install App

ಕೆಟ್ಟ, ಅನಿಷ್ಠ ಸರ್ಕಾರ– ಕೆ.ಶಿವನಗೌಡ ನಾಯಕ

Webdunia
ಸೋಮವಾರ, 27 ನವೆಂಬರ್ 2017 (20:31 IST)
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಅತ್ಯಂತ ಕೆಟ್ಟ ಹಾಗೂ ಅನಿಷ್ಠ ಸರ್ಕಾರ ಎಂದು ದೇವದುರ್ಗ ಬಿಜೆಪಿ ಶಾಸಕ ಕೆ.ಶಿವನಗೌಡ ನಾಯಕ ಆರೋಪಿಸಿದರು.

ಶಾಸಕ ತಿಪ್ಪರಾಜು ಹವಾಲ್ದಾರ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿ, ಮಾನ, ಮಾರ್ಯಾದೆ ಹಾಗೂ ನಾಚಿಕೆ ಇಲ್ಲದ ಬಂಡ ಸರ್ಕಾರ ಎಂದರು.

ಮೂರ್ನಾಲ್ಕು ಸರ್ಕಾರಗಳ ಆಡಳಿತವನ್ನು ನಾನು ನೋಡಿದ್ದು, ಇಂತಹ ಕೆಟ್ಟ ಸರ್ಕಾರ ಎಂದೂ ನೋಡಿಲ್ಲ ಎಂದು ದೂರಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments