Webdunia - Bharat's app for daily news and videos

Install App

ಮತ್ತೆ ಕೋಟ್ಯಾದೀಪತಿಯಾದ ಮಾದೇಶ್ವರ!

Webdunia
ಗುರುವಾರ, 25 ಆಗಸ್ಟ್ 2022 (09:02 IST)
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2 ಕೋಟಿ 16 ಸಾವಿರ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.

ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಭಕ್ತರು ಆಗಮಿಸಿದ್ದರು. ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ ನಗದು, 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments