ಗಾಯಗೊಂಡ ಕೋತಿ - ಮಾನವೀಯತೆ ಮೆರೆದ ಯುವಕರು

Webdunia
ಶುಕ್ರವಾರ, 6 ಜುಲೈ 2018 (14:31 IST)
ತೀವ್ರ ಗಾಯಗೊಂಡು ರಸ್ತೆ ಒದ್ದಾಡುತ್ತಿದ್ದ ಕೋತಿಯ ನ್ನ ಕೊಂಡೋಯ್ದು ಚಿಕಿತ್ಸೆ ಕೊಡಿಸಿ ಪೋಷಣೆ ಮಾಡುವ ಮೂಲಕ ತುಮಕೂರಿನ ಯುವಕರ ತಂಡವೊಂದು ಮಾನವೀಯತೆ ಮೆರೆದಿದೆ. 
 
ಇಲ್ಲಿನ ಹನುಮಂತಪುರ ನಿವಾಸಿಗಳಾದ ನವೀನ್ ಚೇತನ್ ,ರಾಜೇಶ್ , ಮಂಜು ಎಂಬುವರು ತಡರಾತ್ರಿ ಸಮೀಪದ ದೇವರಾಯನದುರ್ಗ ಪ್ರವಾಸಿ ತಾಣಕ್ಕೆ ತೆರಳಿ ವಾಪಾಸ್ ಆಗುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆ ತಮ್ಮ ಕಾರಿಗೆ ಅಡ್ಡವಾಗಿ ಬಂದ ಮಂಗವೊಂದು ಮುಂದೆ ಸಾಗದೆ ಒದ್ದಾಡುತ್ತಿತ್ತು.

ಬಳಿಕ ಕಾರಿನಿಂದ ಕೆಳಗಿಳಿದ ಯುವಕರು ಮಂಗ ತೀವ್ರ ಗಾಯಗಳಿಂದ ಬಳಲುತ್ತಿರುವುದನ್ನ ಕಂಡು ಕೂಡಲೇ ಸಮೀಪದ  ಆಸ್ಪತ್ರೆಗೆ ಕೋಂಡೋಯ್ದು ಚಿಕಿತ್ಸೆ ಕೊಡಿಸಿ, ಇದೀಗ ಸ್ನೇಹಿತನ‌ ಮನೆಯಲ್ಲಿ ಪೋಷಿಸುತ್ತಿದ್ದಾರೆ.  ತುಮಕೂರಿನ‌ ಈ ಯುವಕರ ಮಾನವೀಯ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ಮುಂದಿನ ಸುದ್ದಿ
Show comments