Webdunia - Bharat's app for daily news and videos

Install App

ಸಚಿವ ಸ್ಥಾನದಿಂದ ಅನರ್ಹತೆ ಕೋರಿ ಡಾಕ್ಟರ್ ಪರಮೇಶ್ವರ್ ವಿರುದ್ಧ ರಿಟ್

Webdunia
ಮಂಗಳವಾರ, 3 ಮೇ 2016 (16:49 IST)
ಲಾಭದಾಯಕ ಹುದ್ದೆ ಹೊಂದಿರುವ ಆರೋಪದ ಮೇಲೆ ಗೃಹ ಸಚಿವ ಡಾ.ಪರಮೇಶ್ವರ್ ವಿರುದ್ಧ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸ್ಥಾನದಿಂದ ಅನರ್ಹತೆ ಕೋರಿ ಬೆಂಗಳೂರಿನ ಶಶಿಧರ್ ಎಂಬುವವರು ಈ  ಅರ್ಜಿ ಸಲ್ಲಿಸಿದ್ದಾರೆ. 
 
ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹ ಸಚಿವರೂ ಆಗಿದ್ದಾರೆ. ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿದ್ದಾರೆ. ಅವರು ಲಾಭದಾಯಕ ಹುದ್ದೆಯನ್ನು ಹೊಂದಿರುವುದರಿಂದ ಸಚಿವ ಸ್ಥಾನದಲ್ಲಿರಲು ಅನರ್ಹರಾಗಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ. 
 
ಈ ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ನಡೆಸಿದ ಕೋರ್ಟ್ ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂದೂಡಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments