Webdunia - Bharat's app for daily news and videos

Install App

ನಿಮ್ಮ ಖಾಸಗಿ ವಾಹನದ ಮೇಲೆ ಈ ರೀತಿ ಬರೆಸಿದ್ರೆ ಹುಷಾರ್

Webdunia
ಸೋಮವಾರ, 2 ಮಾರ್ಚ್ 2020 (20:45 IST)
ಖಾಸಗಿ ವಾಹನಗಳ ಮೇಲೆ ಬರೆಸಲಾಗುತ್ತಿರುವ ಹೆಸರು, ಚಿನ್ಹೆ ವಿರುದ್ಧ ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ವಾಹನಗಳ ಮೇಲೆ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅದರಲ್ಲಿಯೂ ಮುಖ್ಯವಾಗಿ ಮಾನವ ಹಕ್ಕುಗಳ ಆಯೋಗ, ಮತ್ತಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧೀಕೃತವಾಗಿ ಅಳವಡಿಸಬಾರದು. ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.  

ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಹೆಸರು ಹಾಗೂ ನಾಮಫಲಕವನ್ನು ಅಳವಡಿಸಿದ ಸಂಘ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ರಾಜಕೀಯ ವ್ಯಕ್ತಿಗಳು 7 ದಿನಗಳೊಳಗಾಗಿ ನಾಮ ಫಲಕವನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೀಗಂತ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments