ಹಿರಿಯ ಲೇಖಕ ಡಿಎಸ್ ನಾಗಭೂಷಣ ಇನ್ನಿಲ್ಲ

Webdunia
ಗುರುವಾರ, 19 ಮೇ 2022 (14:38 IST)
ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಇಂದು ನಿಧನರಾಗಿದ್ದಾರೆ.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.
ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.  ಡಿ.ಎಸ್.ನಾಗಭೂಷಣ್ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶೋಕ ವ್ಯಕ್ತಪಡಿಸಿದ್ದಾರೆ.
ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ.
ಮೃತರು ಪತ್ನಿ‌ ಮತ್ತು ಗೆಳೆಯರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments