Webdunia - Bharat's app for daily news and videos

Install App

ಹಿರಿಯ ಲೇಖಕ ಡಿಎಸ್ ನಾಗಭೂಷಣ ಇನ್ನಿಲ್ಲ

Webdunia
ಗುರುವಾರ, 19 ಮೇ 2022 (14:38 IST)
ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಇಂದು ನಿಧನರಾಗಿದ್ದಾರೆ.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.
ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.  ಡಿ.ಎಸ್.ನಾಗಭೂಷಣ್ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶೋಕ ವ್ಯಕ್ತಪಡಿಸಿದ್ದಾರೆ.
ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ.
ಮೃತರು ಪತ್ನಿ‌ ಮತ್ತು ಗೆಳೆಯರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments