Webdunia - Bharat's app for daily news and videos

Install App

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ : ರೇಣುಕಾಚಾರ್ಯ

Webdunia
ಮಂಗಳವಾರ, 16 ಮೇ 2023 (10:41 IST)
ದಾವಣಗೆರೆ : ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ಬಿಜೆಪಿಗೆ ದೊಡ್ಡಪೆಟ್ಟು ಬಿದಿದ್ದೆ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದು, ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು.

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದ್ದಿದೆ. ಉತ್ತಮ ಪ್ರಣಾಳಿಕೆ ನಮ್ಮದಿದ್ದರೂ ತಡವಾಗಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ನವರು ಎರಡು ತಿಂಗಳು ಮುಂಚೆ ಪ್ರಣಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು. ಇದರಿಂದ ನಮಗೆ ಹಿನ್ನಡೆಯಾಯ್ತು. ಜೊತೆಗೆ ಎನ್ಪಿಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಯ್ತು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಮುಂದಿನ ಸುದ್ದಿ
Show comments