ಯಶಸ್ವಿನಿ' ಯೋಜನೆ ಮರು ಜಾರಿ ಮಾಡಲು ಸಿಎಂ ನಿರ್ಧಾರ

Webdunia
ಭಾನುವಾರ, 3 ಫೆಬ್ರವರಿ 2019 (19:03 IST)
ಬೆಂಗಳೂರು : ರಾಜ್ಯದಲ್ಲಿ `ಯಶಸ್ವಿನಿ' ಯೋಜನೆಯನ್ನು ಮತ್ತೆ ಜಾರಿ ಮಾಡುವ ತೀರ್ಮಾನವನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಜನಸಾಮಾನ್ಯರ ಬೇಡಿಕೆಯಂತೆ, 2 ನೇ ಹಂತದ ಚಿಕಿತ್ಸೆಗಾಗಿ ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡಲು ನಿರ್ಧರಿಸಲಾಗಿದ್ದು, ಬಜೆಟ್ ನಲ್ಲಿ ಈ ಉದ್ದೇಶಕ್ಕೆ ಅನುದಾನ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.


‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರದಿಂದ 200 ಕೋಟಿ ರೂ. ಅನುದಾನ ಮಾತ್ರ ಬರುತ್ತಿತ್ತು. ರಾಜ್ಯ ಸರ್ಕಾರ 800 ಕೋಟಿ ರೂ. ಭರಿಸುತ್ತಿದೆ. ರಾಜ್ಯ ದೊಡ್ಡ ಪ್ರಮಾಣದಲ್ಲಿ ಯೋಜನೆಯ ವೆಚ್ಚ ಭರಿಸುತ್ತಿದೆ. ಆದರೆ ಈ ಯೋಜನೆಗೆ ಕೇಂದ್ರದ ಹೆಸರಿಡಲಾಗುತ್ತಿದೆ’ ಎಂದು ಸಿಎಂ ಅಸಮಾಧಾನ ಹೊರಹಾಕಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments