ಲ್ಯಾನ್ಸ್​ಡೌನ್​ ಉಳಿಸಲು ಯದುವೀರ್ ಹೋರಾಟ

Webdunia
ಬುಧವಾರ, 20 ಏಪ್ರಿಲ್ 2022 (20:58 IST)
ಮೈಸೂರು ಜನರ ಹಾಗೂ ರಾಜಮನೆತನದ ವಿರೋಧದ ನಡುವೆಯೂ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್​ಡೌನ್​ ಕಟ್ಟಡವನ್ನು ನೆಲಸಮ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಸಾಥ್​ ನೀಡಿರುವ ವ್ಯಾಪಾರಸ್ಥರು ಅಂಗಡಿಗಳನ್ನು ಬುಧವಾರ ಮಧ್ಯಾಹ್ನದವರೆಗೆ ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಮಾತನಾಡಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, 3 ವರ್ಷದಿಂದ ನಿಮ್ಮ‌ ಜತೆಯಲ್ಲಿ ನಿಂತು ಹೋರಾಟ ಮಾಡಿದ್ದೇನೆ. ಪ್ರತಿಯೊಬ್ಬ ತಜ್ಞರೂ ಇದನ್ನು ಸಂರಕ್ಷಣೆ ಮಾಡಬಹುದು ಎಂದಿದ್ದಾರೆ. ಇನ್ನೂ ನೂರು ವರ್ಷ ಇದನ್ನು ಉಳಿಸಬಹುದು. ನಮ್ಮ ಪೂರ್ವಜರ ಜತೆ ಸೇರಿ ಇದನ್ನು ನೋಡಿಕೊಂಡು ಬೆಳೆದಿದ್ದೇವೆ. ಇದೇ ನಮ್ಮ ಮೈಸೂರು ಕಲೆ ಎಂದುಕೊಂಡಿದ್ದೇವೆ. ನಮ್ಮ ಮುಂಬರುವ ಪೀಳಿಗೆಗೂ ಉಳಿಸಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ಮುಂದಿನ ಸುದ್ದಿ
Show comments