Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಇನ್ನೂ ಯಾರೆಲ್ಲಾ ಬರ್ತಾರೆ ಕಾದು ನೋಡಿ ಎಂದ ಯಡಿಯೂರಪ್ಪ

ಬಿಜೆಪಿಗೆ ಇನ್ನೂ ಯಾರೆಲ್ಲಾ ಬರ್ತಾರೆ ಕಾದು ನೋಡಿ ಎಂದ ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 30 ಮಾರ್ಚ್ 2018 (09:02 IST)
ಬೆಂಗಳೂರು: ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಇನ್ನೂ ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದು, ಇನ್ನೂ ಯಾರೆಲ್ಲಾ ಬರುತ್ತಾರೆಂಬುದು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆ ಕುರಿತ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇನ್ನೂ ಸ್ವಲ್ಪ ದಿನ ಕಾದು ನೋಡಿ. ಇನ್ನೂ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದಿದ್ದಾರೆ.

ಈ ನಡುವೆ ಮಾಜಿ ಸಚಿವ, ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಕೂಡಾ ಇದೇ ರೀತಿ ಮಾತನಾಡಿದ್ದು, ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿ ದೀಪ್ತಿ ಆದಿತ್ಯಾ ಕಾನಡೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು