Select Your Language

Notifications

webdunia
webdunia
webdunia
webdunia

ಶಿವಮೊಗ್ಗದಲ್ಲಿ ಯಡಿಯೂರಪ್ಪಗೆ, ದ.ಕ.ದಲ್ಲಿ ನಳೀನ್‌ ಕುಮಾರ್‌‌ಗೆ ಜಯ

ಶಿವಮೊಗ್ಗದಲ್ಲಿ ಯಡಿಯೂರಪ್ಪಗೆ, ದ.ಕ.ದಲ್ಲಿ ನಳೀನ್‌ ಕುಮಾರ್‌‌ಗೆ ಜಯ
ಬೆಂಗಳೂರು , ಶುಕ್ರವಾರ, 16 ಮೇ 2014 (10:16 IST)
ಬೆಂಗಳೂರು: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿವುಳಿದಿದೆ.  ಗೀತಾ ಶಿವರಾಜ್ ಕುಮಾರ್ ಮೂರನೇ  ಸ್ಥಾನಕ್ಕೆ ಕುಸಿದಿದ್ದಾರೆ.

ಯಡಿಯೂರಪ್ಪ 1,90,000 ಮತಗಳನ್ನು ಗಳಿಸಿದ್ದು, ಯಡಿಯೂರಪ್ಪ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣಕನ್ನಡದಲ್ಲಿ ಬಿಜೆಪಿಯ ನಳೀನ್ ಕುಮಾರ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಮತಎಣಿಕೆಯಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 9 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. 


Share this Story:

Follow Webdunia kannada