Webdunia - Bharat's app for daily news and videos

Install App

ಈಶ್ವರಪ್ಪ, ಸಂತೋಷ್ ಜಿ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ ಯಡಿಯೂರಪ್ಪ

Webdunia
ಗುರುವಾರ, 27 ಏಪ್ರಿಲ್ 2017 (12:25 IST)
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಪಕ್ಷ ಬಲವರ್ಧನೆಗೆ ಕೆಲಸ ಮಾಡಲಿ, ಇಲ್ಲವೇ ರಾಯಣ್ಣ ಬ್ರಿಗೇಡ್ ನೋಡಿಕೊಳ್ಳಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ, ಈಶ್ವರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಈಶ್ವರಪ್ಪ 4ನೇ ಸ್ಥಾನಕ್ಕೆ ಕುಸಿದಿದ್ರೂ ಅವರನ್ನ ಪರಿಷತ್ ವಿಪಕ್ಷ ನಾಯಕರಾಗಿ ಮಾಡಿದ್ದು ತಪ್ಪೇ..? ವಿಪಕ್ಷ ನಾಯಕರಾಗಿ ಪಕ್ಷ ಸಂಘಟನೆಗಾಗಿ ಏನು ಕೆಲಸ ಮಾಡುತ್ತಿದ್ದಾರೆ. ಸೊಗಡು ಶಿವಣ್ಣ ಸಹ ಕಳೆದ ಚುನಾವಣೆಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದ್ದರು. ಬಾಯಿಗೆ ಬಂದಂತೆ ಮಾತನ್ನಾಡುತ್ತಿದ್ದಾರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಂಘಟನೆ ಉಳಿಸೋಣ ಬನ್ನಿ ಎಂಬ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಅತೃಪ್ತರ ಸಭೆ ಉದ್ದೇಶಿಸಿ ಸಮಾಧಾನವನ್ನ ಹೊರ ಹಾಕಿದ ಯಡಿಯೂರಪ್ಪ,ಬಿಜೆಪಿ ಸಂಘಟಾನಾ ಕಾರ್ಯದರ್ಶಿ ಸಂತೋಷ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲಿರುವವರೆಲ್ಲ ಸಂತೋಷ್ ಜಿ ಅವರ ಶಿಷ್ಯರು. ನನ್ನ ವಿರುದ್ಧ ಬಿಜೆಪಿ ಕಚೇರಿಯಲ್ಲೇ ಕುಳಿತು ತಂತ್ರ ರೂಪಿಸಲಾಗಿದ್ದು, ಶಿಷ್ಯರನ್ನ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments