Webdunia - Bharat's app for daily news and videos

Install App

ಹೈಕೋರ್ಟ್ ಮೆಟ್ಟಿಲೇರಿದ ಯಡಿಯೂರಪ್ಪ

Webdunia
ಶನಿವಾರ, 19 ಆಗಸ್ಟ್ 2017 (16:57 IST)
ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ 2 ಎಫ್ಐಆರ್ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್`ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಮಧ್ಯೆ, ಇಂದು ವಿಚಾರಣೆಗೆ ಹಾಜರಾಗುವಂತೆ ಎಸಿಬಿಯಿಂದ ಮಾಜಿ ಸಿಎಂ ಯಡಿಯೂರಪ್ಪಗ ಸಮನ್ಸ್ ಜಾರಿಯಾಗಿತ್ತು. ಆದರೆ, ಯಡಿಯೂರಪ್ಪ ಪರ ಎಸಿಬಿ ಕಚೇರಿಗೆ ತೆರಳಿದ್ದ ವಕೀಲರು ಸಮಯ ಕೇಳಿ ಮನವಿ ಸಲ್ಲಿಸಿದ್ದಾರೆ.

ಇತ್ತ, ನಮ್ಮ ರಾಜಕೀಯ ಹೋರಾಟವನ್ನ ಹಣಿಯಲು ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ನಿನ್ನೆ ಯಡಿಯೂರಪ್ಪ ಆರೋಪಿಸಿದ್ದರು. ಈ ಆರೋಪಕ್ಕೆ ಇಂಬು ನಿಡುವಂತೆ ಸರ್ಕಾರಿ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ದೂರು ನಿಡಿದ್ದು, ಎಸಿಬಿಯಿಂದಲೇ ಒತ್ತಡ ಬಂದಿತ್ತು ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments