Webdunia - Bharat's app for daily news and videos

Install App

33 ದಲಿತ ಕುಟುಂಬಗಳನ್ನ ಮನೆಗೆ ಆಹ್ವಾನಿಸಿದ ಯಡಿಯೂರಪ್ಪ

Webdunia
ಶುಕ್ರವಾರ, 25 ಆಗಸ್ಟ್ 2017 (13:23 IST)
ಬಿಜೆಪಿ ನಡಿಗೆ ದಲಿತರ ಮನೆಗೆ ಎಂಬ ಜನಸಂಪರ್ಕ ಅಭಿಯಾನ ನಡೆಸಿದ್ದ ಮಾಜಿ ಸಿಎಂ ಯಡಿಯೂರಪ್ಪ ದಲಿತ ಕುಟುಂಬಗಳಿಗೆ ತಮ್ಮ ಮನೆಗೆ ಆಹ್ವಾನ ನೀಡಿದ್ದಾರೆ.

ಜನ ಸಂಪರ್ಕ ಅಭಿಯಾನದ ಸಂದರ್ಭ ತಮಗೆ ಸತ್ಕರಿಸಿದ್ದ 33 ಕುಟುಂಬಗಳನ್ನ ಆಗಸ್ಟ್ 28ಕ್ಕೆ 33 ದಲಿತ ಕುಟುಂಬಗಳನ್ನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದು, ವಿಶಿಷ್ಟ ಸತ್ಕಾರ ಕುಡ ನಡೆಯಲಿದೆ. ವಿಶಿಷ್ಟ ಟಡುಗೆ ತಯಾರಿಸಿ ದಲಿತರ ಜೊತೆಯೇ ಯಡಿಯೂರಪ್ಪ ಊಟ ಮಾಡುವ ಸಾಧ್ಯತೆ ಇದೆ.

ಜನಸಂಪರ್ಕ ಸಭೆ ಸಂದರ್ಭ ಹೋಟೆಲ್`ನಿಂದ ತರಿಸಿದ ಆಹಾರವನ್ನ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸೇವಿಸಿ ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಮಧ್ಯೆ, ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಲು ಯಡಿಯೂರಪ್ಪ ಈ ಔತಣಕೂಟ ಆಯೋಜಿಸಿದ್ದಾರೆ ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments