Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ: ದಿನೇಶ್ ಗುಂಡೂರಾವ್

ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ: ದಿನೇಶ್ ಗುಂಡೂರಾವ್
Bangalore , ಮಂಗಳವಾರ, 21 ಫೆಬ್ರವರಿ 2017 (12:31 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಒಬ್ಬ ಮಾನಸಿಕ ಅಸ್ವಸ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

 
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ಯಡಿಯೂರಪ್ಪ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಮಾನಸಿಕ ಆರೋಗ್ಯ ಪರೀಕ್ಷಿಸುವಂತೆ ಈ ಮೊದಲೇ ಅವರಿಗೆ ಸಲಹೆ ನೀಡಿದ್ದೆ. ಆದರೆ ಈಗ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದು ಸಂಪೂರ್ಣ ಸಾಬೀತಾಗಿದೆ.

ಉಗಾಂಡದ ಸರ್ವಾಧಿಕಾರಿ ಈದಿ ಹಮೀದ್ ರೀತಿ ವರ್ತಿಸುತ್ತಿದ್ದಾರೆ. ಹುಚ್ಚು ಹುಚ್ಚಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನೋಡಿದರೆ ಮಾನಸಿಕ ಆರೋಗ್ಯ ಸರಿಯಿಲ್ಲ ಎನ್ನುವುದು ಪ್ರೂವ್ ಆಗುತ್ತದೆ ಎಂದು ದಿನೇಶ್ ಗುಂಡೂರಾವ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹಿಟ್ಲರ್ ಬಳಸುತ್ತಿದ್ದ ದೂರವಾಣಿ ಹರಾಜಾಗಿದ್ದು ಎಷ್ಟಕ್ಕೆ ಗೊತ್ತೇ?