ಸತತ 5 ಗಂಟೆ ಯಡಿಯೂರಪ್ಪ ಪಿಎ ಸಂತೋಷ್ ವಿಚಾರಣೆ

Webdunia
ಸೋಮವಾರ, 14 ಆಗಸ್ಟ್ 2017 (18:30 IST)
ಈಶ್ವರಪ್ಪ ಪಿಎ ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಅವರನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 5 ಗಂಟೆಗಳ ಕಾಲ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಬೈಲ್ ಸಂದೇಶಗಳು, ವ್ಯಕ್ತಿಗಳ ಪರಿಚಯದ ಬಗ್ಗೆ ಪೊಲೀಸರು ಸಂತೋಷ್ ಮುಂದೆ ಸಾಲು ಸಾಲು ಪ್ರಶ್ನೆಗಳನ್ನ ಇಟ್ಟಿದ್ದಾರೆ. ಇದೇವೇಳೆ, ನಗರದ ಪ್ರತಿಷ್ಠಿತ ಹೋಟೆಲ್`ನಲ್ಲಿ ರೂಮ್ ಬುಕ್ ಮಾಡಿದ್ದು ಯಾರಿಗಾಗಿ ಎಂಬ ಬಗ್ಗೆ ಪೊಲಿಸರು ಪ್ರಶ್ನಿಸಿದ್ದಾರೆ. ಪತ್ರಕರ್ತರಿಗೋಸ್ಕರ ರೂಮ್ ಬುಕ್ ಮಾಡಿದ್ದಾಗಿ ಸಂತೋಷ್ ಹೇಳಿರುವುದಾಗಿ ವರದಿಯಾಗಿದೆ.  ಹಾಗಾದರೆ ಆ ಪತ್ರಕರ್ತ ಯಾರು ಎಂಬ ಪ್ರಶ್ನೆ ಎದ್ದಿದೆ.

ನಿನ್ನೆ ಭಾನುವಾರವೂ ಬಿಡದೆ 7 ಗಂಟೆ ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿಗಳು ಇವತ್ತೂ 5 ಗಂಟೆ ತನಿಖೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನವೂ ವಿಚಾರಣೆಗೆ ಹಾಜರಾಗುವಂತೆ ಸೂಚಸಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಬಲೂನ್ ಮಾರುತ್ತಿದ್ದ ಬಾಲಕಿಗೆ ಪಾಪಿ ಹೇಗೆಲ್ಲಾ ಹಿಂಸೆ ಮಾಡಿದ್ದ: ಮರಣೋತ್ತರ ಪರೀಕ್ಷೆಯಲ್ಲಿ ಬಯಲು

ರಾಹುಲ್ ಗಾಂಧಿ ಜೊತೆಗೆ ಸಿದ್ದರಾಮಯ್ಯ ಮೊಮ್ಮಗ ಪೋಸ್: ಕನ್ನಡ ಬರೆದುಕೊಟ್ಟಿದ್ದು ಯಾರು ಎಂದ ನೆಟ್ಟಿಗರು

ಶವದ ಮೇಲೆ ರೇಪ್ ಮಾಡಿದ ವಿಕೃತ ಕಾಮಿ: ಶಾಕಿಂಗ್ ವಿಡಿಯೋ ವೈರಲ್

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments