Webdunia - Bharat's app for daily news and videos

Install App

ಸತತ 5 ಗಂಟೆ ಯಡಿಯೂರಪ್ಪ ಪಿಎ ಸಂತೋಷ್ ವಿಚಾರಣೆ

Webdunia
ಸೋಮವಾರ, 14 ಆಗಸ್ಟ್ 2017 (18:30 IST)
ಈಶ್ವರಪ್ಪ ಪಿಎ ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಅವರನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 5 ಗಂಟೆಗಳ ಕಾಲ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಬೈಲ್ ಸಂದೇಶಗಳು, ವ್ಯಕ್ತಿಗಳ ಪರಿಚಯದ ಬಗ್ಗೆ ಪೊಲೀಸರು ಸಂತೋಷ್ ಮುಂದೆ ಸಾಲು ಸಾಲು ಪ್ರಶ್ನೆಗಳನ್ನ ಇಟ್ಟಿದ್ದಾರೆ. ಇದೇವೇಳೆ, ನಗರದ ಪ್ರತಿಷ್ಠಿತ ಹೋಟೆಲ್`ನಲ್ಲಿ ರೂಮ್ ಬುಕ್ ಮಾಡಿದ್ದು ಯಾರಿಗಾಗಿ ಎಂಬ ಬಗ್ಗೆ ಪೊಲಿಸರು ಪ್ರಶ್ನಿಸಿದ್ದಾರೆ. ಪತ್ರಕರ್ತರಿಗೋಸ್ಕರ ರೂಮ್ ಬುಕ್ ಮಾಡಿದ್ದಾಗಿ ಸಂತೋಷ್ ಹೇಳಿರುವುದಾಗಿ ವರದಿಯಾಗಿದೆ.  ಹಾಗಾದರೆ ಆ ಪತ್ರಕರ್ತ ಯಾರು ಎಂಬ ಪ್ರಶ್ನೆ ಎದ್ದಿದೆ.

ನಿನ್ನೆ ಭಾನುವಾರವೂ ಬಿಡದೆ 7 ಗಂಟೆ ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿಗಳು ಇವತ್ತೂ 5 ಗಂಟೆ ತನಿಖೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನವೂ ವಿಚಾರಣೆಗೆ ಹಾಜರಾಗುವಂತೆ ಸೂಚಸಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments